18 ಎಐಎಡಿಎಂಕೆ ಶಾಸಕರ ಅನರ್ಹತೆ ಪ್ರಕರಣ: ಮದ್ರಾಸ್‌ ಹೈಕೋರ್ಟ್‌ನಿಂದ ಒಡಕು ತೀರ್ಪು

ತಮಿಳುನಾಡಿನಲ್ಲಿ 18 ಮಂದಿ ಎಐಎಡಿಎಂಕೆ ಶಾಸಕರ ಅನರ್ಹತೆಯನ್ನು ಪ್ರಶ್ನಿಸಿದ ಅರ್ಜಿ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್‌ ಎರಡು ಭಿನ್ನ ನಿಲುವು ತಳೆದಿದೆ. ಮುಖ್ಯ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರು, ಶಾಸಕರನ್ನು ಅನರ್ಹಗೊಳಿಸಿದ ತಮಿಳುನಾಡು ಸ್ಪೀಕರ್‌ ಪಿ. ಧನಪಾಲ್‌ ಆದೇಶವನ್ನು ಎತ್ತಿಹಿಡಿದರೆ, ಜಸ್ಟಿಸ್‌ ಎಂ. ಸುಂದರ್‌ ಅವರು ಸ್ಪೀಕರ್‌ ಆದೇಶವನ್ನು ವಜಾಗೊಳಿಸಿದ್ದಾರೆ.

from India & World News in Kannada | VK Polls https://ift.tt/2yke95N

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...