ಜಯನಗರದಲ್ಲಿ‌ ಕಾಂಗ್ರೆಸ್‌ ಗೆಲುವು ನಿರೀಕ್ಷಿತ: ಮಾಜಿ ಸಿಎಂ ಸಿದ್ದರಾಮಯ್ಯ

ಜಯನಗರದಲ್ಲಿ‌ ಕಾಂಗ್ರೆಸ್‌ ಗೆಲುವು ನಿರೀಕ್ಷಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದೆ ಚುನಾವಣೆ ನಡೆದಿದ್ದರೂ ನಾವೇ ಗೆಲ್ಲುತ್ತಿದ್ದೆವು. ಈಗಲೂ ನಾವೇ ಗೆದ್ದಿದ್ದೇವೆ ಎಂದು ಸಹ ಹೇಳಿದ್ದಾರೆ.

from Karnataka State News | Latest Karnataka News Headlines https://ift.tt/2t4mrc2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...