ಉಡುಪಿ ಕೃಷ್ಣ ದೇವಸ್ಥಾನದ ಎದುರು ಭಿಕ್ಷೆ ಬೇಡಿದ ಚಿರು

ಕೆ.ಎಂ . ಚೈತನ್ಯ ನಿರ್ದೇಶನದ ಚಿತ್ರ ಅಮ್ಮಾ ಐ ಲವ್‌ ಯೂ ಚಿತ್ರದಲ್ಲಿ ನಟ ಚಿರಂಜೀವಿ ಸರ್ಜಾ ಡಬಲ್‌ ಶೇಡ್‌ನ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಉಡುಪಿ ಕೃಷ್ಣ ದೇವಸ್ಥಾನದ ಎದುರು ಚಿರು ಭಿಕ್ಷೆ ಬೇಡಿರುವುದು ವಿಶೇಷ.

from Sandalwood News: Kannada Cinema, Film, Movie Reviews News | Vijaya Karnataka https://ift.tt/2Mq3CZo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...