ಕೈಲಾಸ-ಮಾನಸ ಸರೋವರ: 100 ಕ್ಕೂ ಹೆಚ್ಚು ಯಾತ್ರಿಕರ ರಕ್ಷಣೆ

ಕೈಲಾಸ-ಮಾನಸ ಸರೋವರ ಯಾತ್ರೆ ಮುಗಿಸಿ ವಾಪಸಾಗುವ ವೇಳೆ ಭಾರಿ ಮಳೆ ಹಿನ್ನೆಲೆಯಲ್ಲಿ ಟಿಬೆಟ್‌ನ ಪರ್ವತ ಪ್ರದೇಶದಲ್ಲಿ ತ್ರಿಶಂಕು ಸ್ಥಿತಿಗೆ ಸಿಲುಕಿದ್ದ 1,500 ಭಾರತೀಯರ ಪೈಕಿ 104 ಜನರನ್ನು ರಕ್ಷಣೆ ಮಾಡಲಾಗಿದೆ.

from India & World News in Kannada | VK Polls https://ift.tt/2u2iRPX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...