‘ಸುಕನ್ಯಾ ಸಮೃದ್ಧಿ’ ಹಗುರ

ದೇಶಾದ್ಯಂತ ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರು ಆರಂಭಿಸಿದ 'ಸುಕನ್ಯಾ ಸಮೃದ್ಧಿ ಯೋಜನೆ'ಯನ್ನು ಮತ್ತಷ್ಟು ಜನರಿಗೆ, ಅದರಲ್ಲೂ ಬಡಜನತೆಗೆ ಕೈಗೆಟುಕುವಂತೆ ಮಾಡಲು ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಈ ಯೋಜನೆಯಡಿ ವಾರ್ಷಿಕ ಕಡ್ಡಾಯವಾಗಿ ಕಟ್ಟಬೇಕಾಗಿದ್ದ ಕನಿಷ್ಠ ಠೇವಣಿ ಮೊತ್ತವನ್ನು ಈವರೆಗೂ ಇದ್ದ 1,000 ರೂ.ನಿಂದ 250 ರೂ.ಗೆ ಇಳಿಸಲಾಗಿದೆ.

from India & World News in Kannada | VK Polls https://ift.tt/2JH3brj

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...