ಪ್ರತಿಪಕ್ಷಗಳು ಕೆಸರು ಎರಚಿದಷ್ಟೂ ಕಮಲವೇ ಅರಳುವುದು: ಕಿಸಾನ್‌ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ

ಸಂಸತ್ತಿನಲ್ಲಿ 'ಅನಪೇಕ್ಷಿತ ಆಲಿಂಗನ' ನೀಡಿದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದರು. ಬಿಜೆಪಿ ವಿರುದ್ಧ ಮುಗಿಬೀಳಲು ಹಲವು ಪಕ್ಷಗಳು ಒಟ್ಟಾದಷ್ಟೂ ಮತ್ತಷ್ಟು 'ಕಮಲ' ಅರಳಲು ನೆರವಾಗುತ್ತದೆ ಎಂದು ಅವರು ನುಡಿದರು.

from India & World News in Kannada | VK Polls https://ift.tt/2uSryNo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...