ಬಸ್‌ನಲ್ಲಿ ಸಿಕ್ಕಿಕೊಂಡ ಅಮಿತಾ

ತೆಲುಗಿನಲ್ಲಿ ನಾಗಶೌರ್ಯಗೆ ನಾಯಕಿಯಾಗಿ ನಟಿಸಿದ್ದ ಕನ್ನಡತಿ ಅಮಿತಾ ರಂಗನಾಥ್‌ ಈಗ ಸ್ಯಾಂಡಲ್‌ವುಡ್‌ನಲ್ಲಿ 'ಪ್ರಯಾಣಿಕರ ಗಮನಕ್ಕೆ' ಚಿತ್ರದಲ್ಲಿ ನಟಿಸಿದ್ದಾರೆ. ಇದರ ಬೆನ್ನಲ್ಲೆ ತಮಿಳು ಚಿತ್ರ ಚಿತ್ರವೊಂದರಲ್ಲೂ ನಾಯಕಿಯಾಗಿ ನಟಿಸುತ್ತಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka https://ift.tt/2NC5XQP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...