ಕೆಲಸಕ್ಕೆ ಬ್ರೇಕ್ ನೀಡಿ ಬಡವರಿಗೆ ಊಟ ಹಾಕಿದ ಮುಂಬಯಿ ಡಬ್ಬಾವಾಲಾಗಳು

ನಗರದಲ್ಲಿ ಭಾರಿ ಮಳೆ ಹಿನ್ನೆಲೆ ಡಬ್ಬಾವಾಲಾಗಳು ಊಟ ( ಟಿಫಿನ್ ಬಾಕ್ಸ್‌ ) ತೆಗೆದುಕೊಂಡು ಹೋಗುವ ಕೆಲಸಕ್ಕೆ ಬ್ರೇಕ್ ಹಾಕಿ ಮಳೆಯಿಂದ ತೊಂದರೆಗೀಡಾಗಿದ್ದ ಸುಮಾರು 1,000 ಬಡ ಜನರಿಗೆ ಊಟ ಹಾಕಿದ್ದಾರೆ. ಮುಂಬಯಿ ಮಹಾನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈಲು ಸಂಚಾರ ಅಸ್ತವ್ಯಸ್ತವಾಗಿತ್ತು. ಈ ಹಿನ್ನೆಲೆ ಅಲ್ಲಿನ ಜನತೆಗೆ ಟಿಫಿನ್ ಬಾಕ್ಸ್ ತೆಗೆದುಕೊಂಡು ಹೋಗುವ ಕೆಲಸಕ್ಕೆ ಬ್ರೇಕ್ ನೀಡಿದ್ದರು.

from India & World News in Kannada | VK Polls https://ift.tt/2IQz3tb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...