ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಾಖಂಡ

ಉತ್ತರಾಖಂಡ ಮತ್ತೊಮ್ಮೆ ವರುಣಾಘಾತಕ್ಕೆ ತತ್ತರಿಸಿದೆ. ಮೇಘಸ್ಫೋಟದ ಪರಿಣಾಮ ಭಾನುವಾರ ರಾತ್ರಿ ಹಾಗೂ ಸೋಮವಾರ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗಿದ್ದು, ಹೆದ್ದಾರಿ ಸಂಚಾರ ಬಂದ್‌ ಆಗಿದೆ.

from India & World News in Kannada | VK Polls https://ift.tt/2KpXIdu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...