ಬುದ್ದುಗೆ ಮೋದಿ ಅಪ್ಪಿಕೊಳ್ಳುವ ಚಾನ್ಸ್ ಕೊಡಬಾರದಿತ್ತು: ಸುಬ್ರಮಣಿಯನ್ ಸ್ವಾಮಿ

ಸಂಸತ್ ಭವನದ ಅವಿಶ್ವಾಸ ಗೊತ್ತುವಳಿ ಮಂಡನೆ ಚರ್ಚೆ ವೇಳೆ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ತಬ್ಬಿಕೊಂಡಿದ್ದು ಇಡೀ ದೇಶದಲ್ಲೇ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದು, ಮೋದಿ ರಾಹುಲ್ ಗಾಂಧಿಯನ್ನು ಆಲಿಂಗಿಸಲು ಅವಕಾಶ ನೀಡಬಾರದಿತ್ತು ಎಂದಿದ್ದಾರೆ. ಅಲ್ಲದೆ, ಮೋದಿ ವೈದ್ಯರ ಬಳಿ ತನ್ನ ದೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸ್ವಾಮಿ ಹೇಳಿದ್ದಾರೆ.

from India & World News in Kannada | VK Polls https://ift.tt/2LCyqWf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...