ಮೇಲ್ಸೇತುವೆ ಕುಸಿದು ಮುಂಬಯಿಯಲ್ಲಿ ನಾಲ್ವರಿಗೆ ಗಾಯ

ಎರಡು ದಿನದಿಂದ ಸುರಿಯುತ್ತಿರುವ ಮಳೆಗೆ ಮುಂಬಯಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರವೂ ರೈಲು, ಬಸ್‌ ಸಂಚಾರದಲ್ಲಿ ವ್ಯತ್ಯಯವಾಗಿದ್ದರಿಂದ ಸಕಾಲಕ್ಕೆ ಕಚೇರಿ, ಮನೆ ತಲುಪದೇ ಜನರು ಪರದಾಡಿದರು. ಇದರ ಮಧ್ಯೆ ಶಿಥಿಲಾವಸ್ಥೆಯಲ್ಲಿದ್ದ ಅಂಧೇರಿಯ ರೈಲ್ವೆ ನಿಲ್ದಾಣದ ಪಾದಚಾರಿ ಮೇಲ್ಸೇತುವೆ ಕುಸಿದು ಐವರು ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 1971ರಲ್ಲಿ ಇದನ್ನು ನಿರ್ಮಿಸಲಾಗಿತ್ತು.

from India & World News in Kannada | VK Polls https://ift.tt/2KNxy0G

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...