ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ 6 ಜನರನ್ನು ಬಲಿ ತೆಗೆದುಕೊಂಡ ಚಾಲಕ

ತಮಿಳುನಾಡಿನ ಕೊಯಮತ್ತೂರಿನ ಬಳಿಯ ಸುಂದರಪುರಂನಲ್ಲಿ ಅಪಘಾತಕ್ಕೆ ಸ್ಥಳದಲ್ಲೇ 6 ಮಂದಿ ಬಲಿಯಾಗಿದ್ದಾರೆ. ಐಯ್ಯರ್ ಆಸ್ಪತ್ರೆಯ ಬಸ್ ನಿಲ್ದಾಣಕ್ಕೆ ವೇಗವಾಗಿ ಬಂದ ಆಡಿ ಎಸ್‌ಯುವಿ ಕಾರು ಅಲ್ಲಿದ್ದ ಜನರ ಮೇಲೆ ನುಗ್ಗಿದೆ. ಹೀಗಾಗಿ ಬಸ್ ನಿಲ್ದಾಣದ ಬಳಿಯಿದ್ದ ನಾಲ್ವರು ಮಹಿಳೆಯರು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ.

from India & World News in Kannada | VK Polls https://ift.tt/2vBe9K3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...