ತಮಿಳುನಾಡಿನ ಕೊಯಮತ್ತೂರಿನ ಬಳಿಯ ಸುಂದರಪುರಂನಲ್ಲಿ ಅಪಘಾತಕ್ಕೆ ಸ್ಥಳದಲ್ಲೇ 6 ಮಂದಿ ಬಲಿಯಾಗಿದ್ದಾರೆ. ಐಯ್ಯರ್ ಆಸ್ಪತ್ರೆಯ ಬಸ್ ನಿಲ್ದಾಣಕ್ಕೆ ವೇಗವಾಗಿ ಬಂದ ಆಡಿ ಎಸ್ಯುವಿ ಕಾರು ಅಲ್ಲಿದ್ದ ಜನರ ಮೇಲೆ ನುಗ್ಗಿದೆ. ಹೀಗಾಗಿ ಬಸ್ ನಿಲ್ದಾಣದ ಬಳಿಯಿದ್ದ ನಾಲ್ವರು ಮಹಿಳೆಯರು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ.
from India & World News in Kannada | VK Polls https://ift.tt/2vBe9K3