ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭೂಕುಸಿತ: ವಾಹನಗಳಲ್ಲಿದ್ದ ಐವರು ಬಲಿ

ಜಮ್ಮು ಮತ್ತು ಕಾಶ್ಮೀರ ಕಿಶ್ತ್ವಾರ್‌ ಜಿಲ್ಲೆಯ ಕುಲ್ಲಿಗಡ್‌ನಲ್ಲಿ ಸೋಮವಾರ ಭೂಕುಸಿತ ಸಂಭವಿಸಿ, ದೊಡ್ಡ ಕಲ್ಲುಗಳು ಉರುಳಿ ವಾಹನಗಳಲ್ಲಿ ಸಾಗುತ್ತಿದ್ದ ಐವರು ಮೃತಪಟ್ಟಿದ್ದಾರೆ.

from India & World News in Kannada | VK Polls https://ift.tt/2nSpSjN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...