ನಾನು, ನನ್ನ ಮಗ ಬದುಕಿರುವ ತನಕ ರಾಜ್ಯ ವಿಭಜನೆ ಅಸಾಧ್ಯ: ದೇವೇಗೌಡ

''ನಾನು ಮತ್ತು ನನ್ನ ಮಗ ಕುಮಾರಸ್ವಾಮಿ ಬದುಕಿರುವವರಿಗೂ ಯಾವುದೇ ಕಾರಣಕ್ಕೂ ರಾಜ್ಯ ಇಬ್ಭಾಗವಾಗಲು ಬಿಡುವುದಿಲ್ಲ. ಉತ್ತರ ಕರ್ನಾಟಕದ ಜನರು ಬಿಜೆಪಿಯ ಪ್ರಚೋದನೆಗೆ ಒಳಗಾಗಬಾರದು,'' ಎಂದು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

from India & World News in Kannada | VK Polls https://ift.tt/2LTDTeN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...