ಬದುಕು ಕಟ್ಟಿಕೊಡಲು ಬೇಕು ನುರಿತ ಕೈಗಳು!

ಜಲಪ್ರಳಯ ಸ್ಥಿತಿಯಿಂದ ಮೆಲ್ಲಗೆ ಚೇತರಿಸಿಕೊಳ್ಳುತ್ತಿರುವ ಕೇರಳ ಜನತೆಗೆ ಮತ್ತೆ ಬದುಕು ಕಟ್ಟಿಕೊಳ್ಳುವ ದೊಡ್ಡ ಸವಾಲು ಎದುರಾಗಿದೆ. ಹಣ, ಬಟ್ಟೆ, ಆಹಾರ ಸಾಮಗ್ರಿ ಹೀಗೆ ಹಲವು ರೂಪದಲ್ಲಿ ನೆರವಿನ ಮಹಾಪೂರವೇ ಹರಿದು ಬರುತ್ತಿದೆಯಾದರೂ, ಇಲ್ಲಿನ ನಿರಾಶ್ರಿತ ಕೇಂದ್ರಗಳಲ್ಲಿರುವ ಸುಮಾರು 10 ಲಕ್ಷ ನಿರಾಶ್ರಿತರ ಪುನರ್ವಸತಿಗೆ ಈಗ ತುರ್ತಾಗಿ ಬೇಕಾಗಿರುವುದು ನುರಿತ ತಾಂತ್ರಿಕ ಕೆಲಸಗಾರರು.

from India & World News in Kannada | VK Polls https://ift.tt/2w26jtE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...