'ಆಂತರಿಕ ಯುದ್ಧ'ದ ಹೇಳಿಕೆ: ಮಮತಾಗೆ ಬಿಜೆಪಿ, ಕಾಂಗ್ರೆಸ್‌ ತರಾಟೆ

ರಾಷ್ಟ್ರೀಯ ಪೌರತ್ವ ದಾಖಲೆ (ಎನ್‌ಆರ್‌ಸಿ) ಅಂತಿಮ ಕರಡು ಪ್ರಕಟಣೆ ಹಿನ್ನೆಲೆಯಲ್ಲಿ 'ರಕ್ತಪಾತ ಮತ್ತು ಆಂತರಿಕ ಯುದ್ಧ'ದ ಹೇಳಿಕೆ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅಸ್ಸಾಂ ಕಾಂಗ್ರೆಸ್‌ ಅಧ್ಯಕ್ಷರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

from India & World News in Kannada | VK Polls https://ift.tt/2v7B3Jj

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...