ಭಾರತದಲ್ಲಿ ಸೆಪ್ಟೆಂಬರ್ 15ರಂದು ಎಂಜಿನಿಯರ್ಸ್ ದಿನಾಚರಣೆ: ಏಕೆ ಗೊತ್ತಾ ?

ಇಂದು ಭಾರತ ಕಂಡ ಶ್ರೇಷ್ಠ ಎಂಜಿನಿಯರ್ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ 157ನೇ ಜನ್ಮದಿನ. ಈ ಹಿನ್ನೆಲೆ ದೇಶಾದ್ಯಂತ ಎಂಜಿನಿಯರಿಂಗ್ ಸಮುದಾಯ ಇಂದು ಎಂಜಿನಿಯರ್ಸ್ ಡೇ ಅನ್ನು ಆಚರಿಸಲಾಗುತ್ತಿದೆ.

from India & World News in Kannada | VK Polls https://ift.tt/2NgQR7F

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...