ವಿಜಯ್ ಮಲ್ಯ ವಿಚಾರವಾಗಿ ಕಾಂಗ್ರೆಸ್ - ಶಿಯಾ ವಕ್ಫ್‌ ಮಂಡಳಿ ನಡುವೆ ಸಮರ: ಏಕೆ ಗೊತ್ತಾ?

ವಿಜಯ್ ಮಲ್ಯ ವಿದೇಶಕ್ಕೆ ತೆರಳುವ ಮುನ್ನ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯನ್ನು ಭೇಟಿ ನೀಡಿದ್ದರು ಎಂಬ ವಿಚಾರವಾಗಿ ಬಿಜೆಪಿ - ಕಾಂಗ್ರೆಸ್‌ ನಡುವೆ ಕೆಸರೆರಚಾಟ ನಡೆಯುತ್ತಿದೆ. ಆದರೆ, ಉತ್ತರ ಪ್ರದೇಶದಲ್ಲಿ ಮಾತ್ರ ಮದ್ಯದ ದೊರೆ ವಿಚಾರವಾಗಿ ಕಾಂಗ್ರೆಸ್‌ ಹಾಗೂ ಶಿಯಾ ವಕ್ಫ್‌ ಮಂಡಳಿ ನಡುವೆ ಸಮರ ನಡೆಯುತ್ತಿದೆ.

from India & World News in Kannada | VK Polls https://ift.tt/2xcO5pV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...