ವಿಜಯ್ ಮಲ್ಯ ವಿಚಾರದಲ್ಲಿ ಸಡಿಲ ನೀತಿ ಅನುಸರಿಸಿಲ್ಲ: ಎಸ್‌ಬಿಐ

ಬಹುಸಾವಿರ ಕೋಟಿ ರೂ. ಸಾಲವಂಚನೆ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಪ್ರಕರಣದಲ್ಲಿ ದೂರು ದಾಖಲಿಸಲು ಮತ್ತು ಇತರ ಪ್ರಕ್ರಿಯೆ ಕೈಗೊಳ್ಳಲು ಯಾವುದೇ ವಿಳಂಬ ಮಾಡಿಲ್ಲ ಎಂದು ಎಸ್‌ಬಿಐ ಹೇಳಿದೆ.

from India & World News in Kannada | VK Polls https://ift.tt/2xfHoCF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...