ದೇಶ ನಡೆಸಲು ದುಡ್ಡಿಲ್ಲ: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌

ಪಾಕಿಸ್ತಾನ ದಿವಾಳಿಯ ಅಂಚಿಗೆ ಬಂದಿರುವುದು ಈಗಾಗಲೇ ಜಗತ್ತಿಗೆ ಗೊತ್ತಾಗಿದೆ. ಇದೀಗ ಪ್ರಧಾನಿ ಇಮ್ರಾನ್‌ ಖಾನ್‌ ಖುದ್ದಾಗಿ ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿದ್ದು, ದೇಶವನ್ನು ಮುನ್ನಡೆಸಲು ಸರಕಾರದ ಬಳಿ ದುಡ್ಡಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

from India & World News in Kannada | VK Polls https://ift.tt/2Qys6lp

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...