ರೇಪ್‌ಗೆ ನಿರುದ್ಯೋಗ ಕಾರಣವೆಂದ ಶಾಸಕಿ

ಹರಿಯಾಣದಲ್ಲಿ ನಡೆದ ಸಿಬಿಎಸ್‌ಸಿ ಟಾಪರ್‌ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪಿಗಳಲ್ಲಿ ಒಬ್ಬಾತ ರಾಜಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧ ಎಂದು ತಿಳಿದುಬಂದಿದೆ. ಈ ಕುರಿತು ಶನಿವಾರ ಮಾಹಿತಿ ನೀಡಿರುವ ಹರಿಯಾಣ ಪೊಲೀಸ್‌ ಮಹಾನಿರ್ದೇಶಕ ಬಿ.ಎಸ್‌.ಸಂಧು, ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಪೊಲೀಸ್‌ ತಂಡ ಕಳುಹಿಸಲಾಗಿದೆ. ಇನ್ನಿಬ್ಬರ ಪತ್ತೆಗೂ ಕ್ರಮ ಕೈಗೊಳ್ಳಲಾಗಿದೆ.

from India & World News in Kannada | VK Polls https://ift.tt/2xk4I2s

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...