ವಿಶ್ವಕಪ್‌ಗೂ ಮುನ್ನ ಸರಿಯಾದ ಸಂಯೋಜನೆಗೆ ಅವಕಾಶ: ರೋಹಿತ್

ಬಹುನಿರೀಕ್ಷಿತ ಏಷ್ಯಾ ಕಪ್‌ ಆರಂಭವಾಗಲಿರುವಂತೆಯೇ ಟೀಮ್ ಇಂಡಿಯಾ ಖಾಯಂ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿ ಕೊಂಚ ಕಳೆಗುಂದುವಂತೆ ಮಾಡಿದೆ. ಆದರೂ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಅವರಿಗೆ ತಮ್ಮ ನಾಯಕತ್ವವನ್ನು ಪರೀಕ್ಷಿಸುವ ಸರಿಯಾದ ಸಂದರ್ಭವಾಗಿರಲಿದೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2MwAoqM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...