ಬಯಲಾಯ್ತು ಬಾಲಕನ ಆತ್ಮಹತ್ಯೆ ಹಿಂದಿನ ಭೀಕರ ಸತ್ಯ

ಛತ್ತೀಸ್‌ಗಢದ ಕೋರ್ಬಾದಲ್ಲಿ ನಡೆದಿದ್ದ 19 ವರ್ಷದ ಬಾಲಕನ ಆತ್ಮಹತ್ಯೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಹುಡುಗನ ಆತ್ಮಹತ್ಯೆಗೆ ಕಾರಣ ಹುಡುಕುತ್ತಿದ್ದ ಪೊಲೀಸರಿಗೆ ಹಾಗೂ ಪೋಷಕರಿಗೆ ಈಗ ನಿಜಾಂಶ ಬಯಲಾಗಿದೆ.

from India & World News in Kannada | VK Polls https://ift.tt/2QtZrOj

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...