ಅತ್ಯಾಚಾರ ಪ್ರಕರಣದ ಆರೋಪಿ ಕೇರಳದ ಬಿಷಪ್‌ರಿಂದ ಅಧಿಕಾರ ಹಸ್ತಾಂತರ

ಸನ್ಯಾಸಿನಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಕೇರಳದ ಬಿಷಪ್ ಫ್ರಾಂಕೊ ಮುಳ್ಳಕಾಲ್ ಶನಿವಾರ ಜಲಂಧರ್ ಧರ್ಮಪ್ರಾಂತ್ಯದ ಅಧಿಕಾರವನ್ನು ಫಾ. ಮ್ಯಾಥ್ಯೂ ಕೊಕ್ಕಂಡಮ್‌ ಅವರಿಗೆ ಹಸ್ತಾಂತರಿಸಿದ್ದಾರೆ.

from India & World News in Kannada | VK Polls https://ift.tt/2xcK8BP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...