ಕಾಂಗ್ರೆಸ್ ಹೊಗಳಿದ ಮೋಹನ್ ಭಾಗವತ್

ವಿವಿಧ ಧರ್ಮ, ಜಾತಿ, ಸಂಸ್ಕೃತಿಗಳ ನೆಲೆವೀಡಾದ ಭಾರತದ ವೈವಿಧ್ಯತೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಗೌರವಿಸುತ್ತದೆಯೇ ಹೊರತು ಧರ್ಮಗಳ ಮಧ್ಯೆ ಒಡಕು ಸೃಷ್ಟಿಸುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಈ ಮೂಲಕ ಧರ್ಮದ ಹೆಸರಿನಲ್ಲಿ ದೇಶ ಒಡೆಯಲು ಸಂಘ ಪರಿವಾರ ಯತ್ನಿಸುತ್ತಿದೆ ಎಂಬ ಪ್ರತಿಪಕ್ಷಗಳ ಟೀಕೆಗೆ ಎದಿರೇಟು ನೀಡಿದ್ದಾರೆ.

from India & World News in Kannada | VK Polls https://ift.tt/2xs0iGC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...