ವೀರ ಮದಕರಿಯತ್ತ ದರ್ಶನ್‌ ಚಿತ್ತ

ಈಗಾಗಲೇ ಸಂಗೊಳ್ಳಿ ರಾಯಣ್ಣನಂಥ ಐತಿಹಾಸಿಕ ಸಿನಿಮಾ ಮಾಡಿರುವ ದರ್ಶನ್‌, ಈಗ ವೀರ ಮದಕರಿ ಸಿನಿಮಾದತ್ತ ಚಿತ್ತ ಹರಿಸಿದ್ದಾರೆ. ದರ್ಶನ್‌ಗಾಗಿಯೇ ಬಿ.ಎಲ್‌.ವೇಣು ಚಿತ್ರಕಥೆಯನ್ನೂ ಬರೆಯುತ್ತಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka https://ift.tt/2xiG2br

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...