ತಿರುಪತಿಯಲ್ಲಿ ಹಂದಿಜ್ವರ, ಯಾತ್ರಾರ್ಥಿ ಬಲಿ

ತಮಿಳರ ಪವಿತ್ರ ಮಾಸದ ಹಿನ್ನೆಲೆಯಲ್ಲಿ ಯಾತ್ರಿಗಳಿಂದ ಕಿಕ್ಕಿರಿದಿರುವ ತಿರುಪತಿಯಲ್ಲಿ ಹಂದಿಜ್ವರದ (ಎಚ್‌1ಎನ್‌1) ಮೂರು ಪ್ರಕರಣಗಳು ವರದಿಯಾಗಿದ್ದು, ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇದರಿಂದ ಯಾತ್ರಿಗಳ ಆತಂಕ ಮತ್ತಷ್ಟು ಹೆಚ್ಚಾಗಿದೆ.

from India & World News in Kannada | VK Polls https://ift.tt/2Nl3LNm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...