ನಾಡಹಬ್ಬ ದಸರಾಗೆ ಕನ್ನಡದಲ್ಲಿ ಶುಭಕೋರಿದ ರಾಷ್ಟ್ರಪತಿಗಳು

ಇಂದು ದೇಶಾದ್ಯಂತ ವಿಜಯ ದಶಮಿ ಆಚರಣೆ ಹಿನ್ನೆಲೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ. ಆ ವೇಳೆ ಅವರು ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ಟ್ವೀಟ್ ಮಾಡಿರುವುದು ಕನ್ನಡಾಭಿಮಾನಿಗಳ ಹೃದಯ ಗೆದ್ದಿದೆ.

from India & World News in Kannada | VK Polls https://ift.tt/2Ey1Cys

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...