ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ರೂಪಿಸಿ, ರಾಷ್ಟ್ರ ಹಿತಕ್ಕೆ ಇದು ಅನಿವಾರ್ಯ: ಭಾಗವತ್

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಸೂಕ್ತ ಕಾನೂನು ರೂಪಿಸಬೇಕು. ಯಾವುದೇ ಕಾರಣವಿಲ್ಲದೆ ಒಂದು ಸಮಾಜದ ತಾಳ್ಮೆಯನ್ನು ಪರೀಕ್ಷಿಸುವುದು ಯಾರ ಹಿತಕ್ಕೂ ಪೂರಕವಲ್ಲ ಎಂದು ಆರೆಸ್ಸೆಸ್‌ ವರಿಷ್ಠ ಮೋಹನ್ ಭಾಗವತ್‌ ಪ್ರತಿಪಾದಿಸಿದರು.

from India & World News in Kannada | VK Polls https://ift.tt/2yonSFH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...