'ಗಜ' ಚಂಡಮಾರುತದ ಅಬ್ಬರಕ್ಕೆ ನಲುಗಿದ ತಮಿಳುನಾಡು; 13 ಮಂದಿ ಬಲಿ

'ಗಜ' ಚಂಡಮಾರುತ ದಕ್ಷಿಣ ಭಾರತದ ತಮಿಳುನಾಡು ಹಾಗೂ ಪುದುಚೆರಿಗೆ ಕಾಲಿಟ್ಟಿದೆ. ಈಗಾಗ್ಲೇ 'ಗಜ'ದ ಅಬ್ಬರಕ್ಕೆ 13 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

from India & World News in Kannada | VK Polls https://ift.tt/2A0goIM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...