ಶ್ರೀಲಂಕಾ ಸೇನಾ ಮುಖ್ಯಸ್ಥರ ಬಂಧನಕ್ಕೆ ಕೋರ್ಟ್‌ ಆದೇಶ

2008 ಮತ್ತು 2009ರ ನಡುವೆ 11 ಯುವಕರ ಕಣ್ಮರೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಿಯ ರಕ್ಷಣೆ ಮತ್ತು ಆತ ದೇಶದಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪ ವಿಜೆಗುಣರತ್ನೆ ಅವರ ಮೇಲಿದೆ

from India & World News in Kannada | VK Polls https://ift.tt/2SC4Unk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...