ಟಿಕೆಟ್‌ ಹಂಚಿಕೆ ವಿಚಾರದಲ್ಲಿ ದಿಗ್ವಿಜಯ್‌, ಸಿಂಧಿಯಾ ಕಿತ್ತಾಟ

ರಾಜ್ಯದಲ್ಲಿ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕಮಲ್‌ನಾಥ್‌ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಜ್ಯೋತಿರಾತ್ಯ ಸಿಂಧಿಯಾ ಪೈಕಿ ಯಾರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಬೇಕು ಎನ್ನುವುದೇ ಇನ್ನೂ ತೀರ್ಮಾನವಾಗಿಲ್ಲ. ಈ ರೇಸ್‌ನಲ್ಲಿ ತಾವೂ ಇರುವುದಾಗಿ ದಿಗ್ವಿಜಯ್‌ ಸಿಂಗ್‌ ವರಿಷ್ಠರಿಗೆ ಸೂಚನೆ ರವಾನಿಸಿದ್ದಾರೆ.

from India & World News in Kannada | VK Polls https://ift.tt/2DikU9F

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...