ಸಿಬಿಐ ತನಿಖೆಗೆ ಅರ್ಧಚಂದ್ರ ತೋರಿದ ಆಂಧ್ರ ಸರಕಾರ

ಎನ್‌ಡಿಎ ಮೈತ್ರಿಕೂಟದಿಂದ ಹೊರಹೋದ ಬಳಿಕ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿ ವಿರುದ್ಧ ಕೆಂಡ ಕಾರುತ್ತಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸರಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ ಚಂದ್ರಬಾಬು ನಾಯ್ಡು, ಈಗ ಸಿಬಿಐ ತನಿಖೆ ನಡೆಸಲು ಆಂಧ್ರಪ್ರದೇಶಕ್ಕೆ ಬರದಂತೆ ತಡೆಹಿಡಿದಿದೆ.

from India & World News in Kannada | VK Polls https://ift.tt/2Fpncpp

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...