ವಿನಯದಿಂದ ವರ್ತಿಸಿ: ವಿರಾಟ್‌ ಕೊಹ್ಲಿಗೆ ಬಿಸಿಸಿಐ ಸಲಹೆ

ಕಳೆದ ವಾರ ಅಭಿಮಾನಿಯೊಬ್ಬರಿಗೆ ದೇಶ ಬಿಟ್ಟು ಹೋಗುವಂತೆ ಹೇಳಿದ್ದ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಸಾಕಷ್ಟು ಟೀಕೆ ಕೇಳಿಬಂದಿತ್ತು. ಈ ಹಿನ್ನೆಲೆ, ಕೊಹ್ಲಿಗೆ ಅಹಂಕಾರದ ವರ್ತನೆ ತೋರದಂತೆ ಹೇಳಲಾಗಿದೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಈ ರೀತಿ ಘಟನೆ ನಡೆಯುವುದು ಬೇಡವೆಂದು ಬಿಸಿಸಿಐನ ನಿರ್ವಹಣಾ ಸಮಿತಿ ಎಚ್ಚೆತ್ತುಕೊಂಡಿರುವಂತಿದೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2Q6e6C0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...