ಜಸ್ವಂತ್‌ ಸಿಂಗ್‌ ಪುತ್ರ ಮಾನವೇಂದ್ರ ವರ್ಸಸ್‌ ಮಹಾರಾಣಿ ವಸುಂಧರಾ ರಾಜೇ ಹಣಾಹಣಿ

ಶನಿವಾರ ಪ್ರಕಟವಾದ ಪಕ್ಷದ 2ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ವಸುಂಧರಾ ಅವರ ಭದ್ರಕೋಟೆಯಾದ ಝಾಲರಾಪಾಟನ್‌ದಿಂದ ಮಾನವೇಂದ್ರ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿ ಎಂದು ಘೋಷಿಸಲಾಗಿದೆ.

from India & World News in Kannada | VK Polls https://ift.tt/2PCskuS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...