ಶಬರಿಮಲೆ ಕೇಸ್‌: ತೆರೆದ ನ್ಯಾಯಾಲಯದಲ್ಲಿ ಮರು ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್‌ ಒಪ್ಪಿಗೆ

ಕೇರಳದ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡುವ ವಿಚಾರವಾಗಿ ತಾನು ಈ ಹಿಂದೆ ನೀಡಿದ್ದ ತೀರ್ಪನ್ನು ಮರುಪರಿಶೀಲನೆ ನಡೆಸಲು ಕೋರ್ಟ್ ಒಪ್ಪಿಕೊಂಡಿದೆ. ತೆರೆದ ನ್ಯಾಯಾಲಯದಲ್ಲಿ ಜನವರಿ 22 ರಂದು ಮರು ಪರಿಶೀಲನೆ ನಡೆಸುವುದಾಗಿ ಸರ್ವೋಚ್ಛ ನ್ಯಾಯಾಲಯ ತೀರ್ಮಾನಿಸಿದೆ.

from India & World News in Kannada | VK Polls https://ift.tt/2B3FbgI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...