ಕುರುಕ್ಷೇತ್ರವಾದ ಲಂಕಾ ಸಂಸತ್ತು: ಖಾರದ ಪುಡಿ ಎರಚಾಡಿಕೊಂಡ ಸದಸ್ಯರು

ಅಕ್ಬೋಬರ್ 26ರಿಂದಲೂ ರಾಜಕೀಯ ಬಿಕ್ಕಟ್ಟನ್ನು ಶ್ರೀಲಂಕಾ ಎದುರಿಸುತ್ತಿದೆ. ಶ್ರೀಲಂಕಾ ಪ್ರಧಾನಿಯಾಗಿದ್ದ ವಿಕ್ರಮಸಿಂಘೆಯನ್ನು ಹುದ್ದೆಯಿಂದ ಕೆಳಗಿಳಿಸಿ ಮಹಿಂದಾ ರಾಜಪಕ್ಸೆಯನ್ನು ಪ್ರಧಾನಿಯನ್ನಾಗಿ ಅಲ್ಲಿನ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ನೇಮಕ ಮಾಡಿದ್ದರು.

from India & World News in Kannada | VK Polls https://ift.tt/2QJ5wGA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...