ಕಿಶ್ತ್ವಾರಾ ಇನ್ನೂ ಪ್ರಕ್ಷುಬ್ಧ: ಸೇನೆ ಪಥ ಸಂಚಲನ

ಗುರುವಾರ ಅಪರಿಚಿತ ಉಗ್ರರು ಬಿಜೆಪಿ ರಾಜ್ಯ ಕಾರ್ಯದರ್ಶಿ ಅನಿಲ್‌ ಪರಿಹಾರ್‌ (52) ಮತ್ತು ಸಹೋದರ ಅಜೀತ್‌ ಪರಿಹಾರ್‌ (55) ಅವರನ್ನು ಗುಂಡಿಟ್ಟು ಕೊಂದಿದ್ದರು.

from India & World News in Kannada | VK Polls https://ift.tt/2zoGJA9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...