2018ರಲ್ಲಿ ವಿಜಯ ಕರ್ನಾಟಕ ಪ್ರಕಟಿಸಿದ ಹಲವಾರು ವರದಿಗಳು, ಮಾಡಿದ ಅಭಿಯಾನಗಳು, ರೂಪಿಸಿದ ವಿಶೇಷ ಪುಟಗಳು... ಜನಮೆಚ್ಚುಗೆ ಪಡೆದವು. ವಿಕ ಹಾಸ್ಟೆಲ್ ಅಭಿಯಾನ ನೂರಾರು ಹಾಸ್ಟೆಲ್ಗಳ ಸ್ಥಿತಿಗತಿಯನ್ನು ಬದಲಿಸಿತು. ಫೋನ್ಇನ್ಗಳಲ್ಲಿ ನೂರಾರು ಗಣ್ಯರು ಭಾಗವಹಿಸಿ ಓದುಗರ ಜತೆ ಸಂವಾದ ನಡೆಸಿದರು. ಸೂಪರ್ಸ್ಟಾರ್ ರೈತ ಕಾರ್ಯಕ್ರಮ ನೂರಾರು ಪ್ರಗತಿಪರ ರೈತರನ್ನು ಗುರುತಿಸಿ ಗೌರವಿಸಿ ಓದುಗರ ಮುಂದಿಟ್ಟಿತು. ಇದೆಲ್ಲ ಓದುಗರ ಜತೆಗಿನ ಪತ್ರಿಕೆಯ ಸಂಬಂಧದ ಮಾಧುರ್ಯವನ್ನು ವಿಸ್ತರಿಸುವ ಪ್ರಯತ್ನಗಳಾಗಿದ್ದವು.
from India & World News in Kannada | VK Polls http://bit.ly/2s02WkP
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...