ಮೇಕೆದಾಟು: 27ರಂದು ರಾಜ್ಯ ಸಂಸದರ ಧರಣಿ

ಮೇಕೆದಾಟು ಮತ್ತು ಮಹದಾಯಿ ಯೋಜನೆ ಅನುಷ್ಠಾನ ಸಂಬಂಧ ಪಕ್ಷ ಭೇದ ಮರೆತು ಒಗ್ಗಟ್ಟಿನಿಂದ ಹೋರಾಡಲು ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮಹದಾಯಿ ಯೋಜನೆ ಮಹತ್ವದ ಕುರಿತು ಮನವರಿಕೆ ಮಾಡಿಕೊಡಲೂ ಸಭೆ ತೀರ್ಮಾನಿಸಿದೆ.

from India & World News in Kannada | VK Polls https://ift.tt/2V0TRFm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...