ಕರಾವಳಿಗೆ ಕಾದಿದೆ ಅಪಾಯ: 2.8 ಅಡಿಗಳವರೆಗೆ ಏರಲಿದೆ ಸಮುದ್ರ ಮಟ್ಟ

ಜಾಗತಿಕ ತಾಪಮಾನ ಏರಿಕೆ ಪರಿಣಾಮ ಮುಂಬೈ ಮತ್ತು ಪಶ್ಚಿಮ ಕರಾವಳಿಯಲ್ಲಿ ಬರುವ ಗುಜರಾತಿನ ಖಂಬಾತ್, ಕಚ್, ಕೊಂಕಣ ಮತ್ತು ದಕ್ಷಿಣ ಕೇರಳದ ಕೆಲವು ಭಾಗಗಳಲ್ಲಿ ಸಮುದ್ರ ಮಟ್ಟದಲ್ಲಿ ಏರಿಕೆಯಾಗಲಿದೆ. ಇದಕ್ಕಿಂತಲೂ ದೊಡ್ಡ ಅಪಾಯವೆಂದರೆ ಸಮುದ್ರ ಮಟ್ಟ ಏರಿಕೆಯ ಪರಿಣಾಮ ನದಿಗಳ ವ್ಯವಸ್ಥೆ ಸಂಪೂರ್ಣವಾಗಿ ಬುಡಮೇಲಾಗಲಿದೆ . ಇದರಿಂದ ದೇಶದ ಆಹಾರ ಭದ್ರತೆಯ ಮೇಲೆ ಬಹುದೊಡ್ಡ ಪರಿಣಾಮವಾಗಲಿದೆ.

from India & World News in Kannada | VK Polls http://bit.ly/2Lwsxe6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...