ಅಧಿಕಾರಿಗಳಿಗೆ ಲಂಚ ನೀಡಲು ಭಿಕ್ಷೆ ಬೇಡುತ್ತಿರುವ ರೈತ ಕುಟುಂಬ!

ಕಂದಾಯ ಅಧಿಕಾರಿಗಳಿಗೆ ಲಂಚ ನೀಡಿ ತನ್ನ 22 ಎಕರೆ ಜಮೀನನ್ನು ಸಂಬಂಧಿಕರು ಲಪಟಾಯಿಸಿದ್ದಾರೆ. ಇದನ್ನು ಮರಳಿ ನೀಡಲು ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ರಾಜು, ತನ್ನ ಬಳಿ ಲಂಚ ನೀಡಲು ಹಣವಿಲ್ಲದ ಕಾರಣ ಕುಟುಂಬ ಸಮೇತ ಭಿಕ್ಷೆ ಬೇಡುತ್ತಿರುವುದಾಗಿ ತಿಳಿಸಿದ್ದಾರೆ.

from India & World News in Kannada | VK Polls http://bit.ly/2PT3DWi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...