ರಫೇಲ್ ಡೀಲ್ ಪ್ರಕರಣದಲ್ಲಿ ಧನೋವಾ ಸತ್ಯ ಮುಚ್ಚಿಟ್ಟು ಸುಳ್ಳುಗಳನ್ನು ತೂರಿ ಬಿಡುತ್ತಿದ್ದಾರೆ. ಸರಕಾರಿ ದಾಖಲೆಗಳ ಪ್ರಕಾರ, ಈ ಒಪ್ಪಂದದಲ್ಲಿ ಎಚ್ಎಎಲ್ ಪಾಲುದಾರ ಆಗಬೇಕೆಂದು ರಕ್ಷಣಾ ಸಚಿವರು ಹಾಗೂ ವಾಯುಪಡೆ ಮುಖ್ಯಸ್ಥರು ಬಯಸಿದ್ದರು. ಅಂದು ಡಸಾಲ್ಟ್ ಜತೆಗೂಡಿ ಎಚ್ಎಎಲ್ ಸಂಸ್ಥೆಗೆ ಭೇಟಿ ನೀಡಿದ್ದ ಐಎಎಫ್ ಮುಖ್ಯಸ್ಥ ಧನೋವಾ ಅವರು, ಅದರ ಸಾಮರ್ಥ್ಯ ಕುರಿತು ಮೆಚ್ಚುಗೆಯ ಮಾತಾಡಿದ್ದರು. ಈಗ ಅದೇ ಮುಖ್ಯಸ್ಥರು ತಮ್ಮ ಹಿಂದಿನ ಹೇಳಿಕೆ ಮರೆಮಾಚಿ ಸುಳ್ಳು ಹೇಳುತ್ತಿದ್ದಾರೆ ಎಂದು ಎಂ.ವೀರಪ್ಪ ಮೊಯಿಲಿ ಟೀಕಿಸಿದ್ದಾರೆ.
from India & World News in Kannada | VK Polls http://bit.ly/2Ad0pYK
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...