ಹೊಡೆದು ಕೊಲ್ಲುವ ಭಯವಿದೆ, ನೀರವ್ ಭಾರತಕ್ಕೆ ಮರಳಲ್ಲ: ಕೋರ್ಟಿಗೆ ವಕೀಲರ ಹೇಳಿಕೆ

'ನಾನು ಭಾರತಕ್ಕೇನಾದರೂ ಬಂದರೆ ಜೀವಕ್ಕೆ ಅಪಾಯವಿದೆ. ನನ್ನ ಪ್ರತಿಕೃತಿ ದಹನ ಮಾಡಿದ ಅನೇಕ ಘಟನೆಗಳು ವರದಿಯಾಗಿವೆ. ಭದ್ರತಾ ದೃಷ್ಟಿಯಿಂದ ಸದ್ಯಕ್ಕೆ ಭಾರತಕ್ಕೆ ಬರಲಾರೆ' ಎಂದು ನೀರವ್‌ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

from India & World News in Kannada | VK Polls https://ift.tt/2FPT0nq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...