ಮಮತಾ ಬ್ಯಾನರ್ಜಿಗೆ ಮುಖಭಂಗ: ಬಿಜೆಪಿ ರಥಯಾತ್ರೆಗೆ ಕೋಲ್ಕತಾ ಹೈಕೋರ್ಟ್‌ ಹಸಿರು ನಿಶಾನೆ

ಬಿಜೆಪಿಯ ಮೂರು ರಥಯಾತ್ರೆಗಳಿಗೆ ಹೈಕೋರ್ಟ್‌ ಹಸಿರು ನಿಶಾನೆ ನೀಡಿದೆ ಅಲ್ಲದೇ, ಕಾನೂನು ಸುವ್ಯವಸ್ಥೆ ಕಾಪಾಡಬೇಕು, ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಸೂಚನೆ ನೀಡಿದೆ.

from India & World News in Kannada | VK Polls https://ift.tt/2GGH1sK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...