ಸೊಹ್ರಾಬುದ್ದೀನ್ ಪ್ರಕರಣದ ತನಿಖೆ ನಡೆಸಿದ್ದ ಐಪಿಎಸ್‌ ಅಧಿಕಾರಿ ರಜನೀಶ್‌ ಅಮಾನತು

2005ರ ಸೊಹ್ರಾಬುದ್ದೀನ್‌ ಶೇಖ್‌ ಎನ್‌ಕೌಂಟರ್‌ ಪ್ರಕರಣದ ತನಿಖೆ ನಡೆಸಿದ್ದ ರಾಯ್‌, 2018ರ ಆಗಸ್ಟ್‌ನಲ್ಲಿ ವೈಯಕ್ತಿಕ ಕಾರಣಗಳನ್ನು ನೀಡಿ ವಿಆರ್‌ಎಸ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ವಿಆರ್‌ಎಸ್‌ ಮನವಿಯನ್ನು ಕೇಂದ್ರ ತಿರಸ್ಕರಿಸಿದ್ದು, ಈ ಹಿನ್ನೆಲೆ ಇತ್ತೀಚೆಗಷ್ಟೇ ಅಹಮದಾಬಾದ್‌ನಲ್ಲಿರುವ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ಕೇಂದ್ರ ಸರಕಾರದ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು.

from India & World News in Kannada | VK Polls http://bit.ly/2R9o4mz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...