ಅಗಸ್ತ್ಯ ಪರ್ವತ ಇನ್ನು ಮಹಿಳೆಯರೂ ಏರಬಹುದು: ಕೇರಳ ಹೈಕೋರ್ಟ್‌

ತಿರುವನಂತಪುರದ ನೆಯ್ಯಾರ್ ವನ್ಯಜೀವಿಧಾಮದಲ್ಲಿರುವ ಪರ್ವತದಲ್ಲಿ ಮಹಿಳೆಯರಿಗೆ ಚಾರಣ ಮಾಡಲು ಅವಕಾಶ ಇರಲಿಲ್ಲ. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾ. ಅನು ಶಿವರಾಮನ್‌, ಚಾರಣದ ವೇಳೆ ಅನುಸರಿಸಬೇಕಾದ ನಿಯಮಗಳನ್ನು ರಾಜ್ಯ ಸರಕಾರ ಶೀಘ್ರ ರೂಪಿಸುವಂತೆ ಸೂಚಿಸಿದ್ದಾರೆ.

from India & World News in Kannada | VK Polls https://ift.tt/2AJsI0G

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...