SC, ST ಸಮುದಾಯದವರು ಜೀತಕ್ಕೆ, ಆದ್ರೆ ಸಂಪುಟ ವಿಸ್ತರಣೆಯಲ್ಲಿ ಸರಕಾರ ಬ್ಯುಸಿ: ಅಮಿತ್ ಶಾ

ಕೆಲಸ ಹುಡುಕಿಕೊಂಡು ಬಂದ ಬಡ ದಲಿತ ಮತ್ತು ಬುಡಕಟ್ಟು ಸಮುದಾಯದ ಜನರನ್ನು ಜೀತಕ್ಕೆ ದೂಡಲಾಯಿತು. ಅವರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಯಿತು. ಈ ಘಟನೆಯಿಂದ ದೇಶವೇ ಬೆಚ್ಚಿಬಿದ್ದಿದೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಸಂಪುಟ ವಿಸ್ತರಣೆಯಲ್ಲಿ ಬ್ಯುಸಿಯಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಿಡಿಕಾರಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ನೀಡುವಂತೆ ಪಕ್ಷದ ಕಾರ್ಯಕರ್ತರಿಗೆ ಶಾ ಕರೆ ನೀಡಿದ್ದಾರೆ.

from India & World News in Kannada | VK Polls http://bit.ly/2V3cj0o

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...