24 ಎಐಎಡಿಎಂಕೆ ಸಂಸದರ ಅಮಾನತು

ಸಭ್ಯತೆಯ ನಿಯಮ ಮೀರಿ ಸದನದಲ್ಲಿ ಗದ್ದಲ ನಡೆಸಿದ್ದರಿಂದ ಶಿಸ್ತು ಕ್ರಮದ ಭಾಗವಾಗಿ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಮುಂದಿನ ಐದು ದಿನದ ಕಲಾಪಗಳಿಂದ ಈ ಸಂಸದರನ್ನು ಅಮಾನತುಗೊಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

from India & World News in Kannada | VK Polls http://bit.ly/2Torwam

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...